ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದ ಘಟನೆ,
ಮೃತ ದುರ್ದೈವಿ ಕುಣಿಗಲ್ ಪಟ್ಟಣದ ವಾಸಿ ದಿವಂಗತ ಸತ್ಯನಾರಾಯಣ ಶೆಟ್ಟಿ ಯ ಎರಡನೇ ಮಗ ತೀರ್ಥ ಕುಮಾರ್ ಮೃತಪಟ್ಟವ,
ಕುಣಿಗಲ್ ಪಟ್ಟಣದಿಂದ ಹುಲಿಯೂರುದುರ್ಗಕ್ಕೆ ತೆರಳುವ ಮಾರ್ಗ ಮಧ್ಯ ಗವಿಮಠದ ಬಳಿ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾನೆ,
ಸ್ಥಳಕ್ಕೆ ಭೇಟಿ ನೀಡಿದ ಕುಣಿಗಲ್ ಪೊಲೀಸರು ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,
ಮೃತ ವ್ಯಕ್ತಿ ಪತ್ನಿ ಮಗಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ